ಶುಕ್ರವಾರ, ಅಕ್ಟೋಬರ್ 16, 2020

ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ

ನೀರು ನುಗ್ಗಿ ಸಾವಿರಾರು ರೂ ಮೌಲ್ಯದ ದವಸ ಧಾನ್ಯಗಳನ್ನು ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳು ಪುಸ್ತಕಗಳನ್ನು ಕಳೆದುಕೊಂಡು ಹೈರಾಣಾಗಿದ್ದಾರೆ. ಮಳೆ ನಿಂತು ಹೋದ ಮೇಲೆ ಈ ಗ್ರಾಮ ಜನರ ಬದುಕು ಬೀದಿಗೆ ಬಿದ್ದಿದೆ. ಮಹಾಮಳೆಯಿಂದ ದವಸ, ಧಾನ್ಯಗಳನ್ನು, ರೈತರು ಬೆಳೆದ ಬೆಳೆ ದನಕರುಗಳು ಕುರಿ ಮೇಕೆಗಳನ್ನು ಸೇರಿದಂತೆ ಎಲ್ಲವನ್ನು ಗ್ರಾಮಸ್ಥರು ಕಳೆದುಕೊಂಡಿದ್ದಾರೆ.

ನಮ್ಮ ಉತ್ತರ ಕರ್ನಾಟಕದ ಜನ ನೆರೆಯಿಂದ ತತ್ತರಿಸಿಹೋಗಿದ್ದಾರೆ ಇತ್ತ ರಾಜಕಾರಣಿಗಳು ಉಪಚುನಾವಣೆಯ ಗುಂಗಿನಲ್ಲಿದ್ದಾರೆ
ರಾಜಕಾರಣಿಗಳಿಗೆ ಬೇಕಿರುವುದು ಜನರ ಮತ ಹೊರತು ಜನರ ಹಿತವಲ್ಲ


ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ

ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ 01. ಮರಗಿಡಗಳು ನಮ್ಮ ಜೀವನದ ಒಂದು ಭಾಗವಾಗಿರಬೇಕು. ಸ್ವಚ್ಛತೆಯ ನೆಪದಲ್ಲಿ ಮನೆಯ ಸುತ್ತಮುತ್ತಲಿನ ಮರಗಿಡಗಳನ್ನು ಕಡಿದು ...