ಭಾನುವಾರ, ನವೆಂಬರ್ 1, 2020

ಕನ್ನಡ

ಕರ್ನಾಟಕ  ಎಂಬುದೇನು 
ಹೆಸರೆ ಬರಿಯ ಮಣ್ಣಿಗೆ?
ಮಂತ್ರ ಕಣಾ! ಶಕ್ತಿ ಕಣಾ!
ತಾಯಿ ಕಣಾ! ದೇವಿ ಕಣಾ!
ಬೆಂಕಿ ಕಣಾ! ಸಿಡಿಲು ಕಣಾ!
ಕಾವ ಕೊಲುವ ಒಲವ ಬಲವ 
ಪಡೆದ ಬಲದ  ಚಂಡಿ ಕಣಾ 
ಋಷಿಯ ಕಾಣ್ಬ ಕಣ್ಣಿಗೆ !    
                                  -ರಾಷ್ಟ್ರಕವಿ ಕುವೆಂಪು 

ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ

ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ 01. ಮರಗಿಡಗಳು ನಮ್ಮ ಜೀವನದ ಒಂದು ಭಾಗವಾಗಿರಬೇಕು. ಸ್ವಚ್ಛತೆಯ ನೆಪದಲ್ಲಿ ಮನೆಯ ಸುತ್ತಮುತ್ತಲಿನ ಮರಗಿಡಗಳನ್ನು ಕಡಿದು ...