ಭಾನುವಾರ, ನವೆಂಬರ್ 1, 2020

ಹಳೆಮತದ ಕೊಳೆಯೆಲ್ಲ ಹೊಸ ಮತಿಯ ಹೊಳೆಯಲ್ಲಿ ಕೊಚ್ಚಿ ಹೋಗಲಿ

ಹಳೆಮತದ ಕೊಳೆಯೆಲ್ಲ ಹೊಸ ಮತಿಯ ಹೊಳೆಯಲ್ಲಿ 
ಕೊಚ್ಚಿ ಹೋಗಲಿ : ಬರಲಿ ವಿಜ್ಞಾನ ಬುದ್ದಿ. 
ವೇದ ಪ್ರಮಾಣತೆಯ ಮರುಮರೀಚಿಕೆಯಲ್ಲಿ 
ನೀರಡಸಿ ಕೆಡದಿರಲಿ ಸ್ವಾತಂತ್ರ್ಯ ಸಿದ್ಧಿ. 
ತರುಣರಿರ, ಎದ್ದೇಳಿ! ಎಚ್ಚರಗೊಳ್ಳಿ! ಬಾಳಿ! 

-ಕುವೆಂಪು (’ತರುಣರಿರ, ಎದ್ದೇಳಿ!’೨೮.೧೦.೧೯೩೫, 
ಕೋಗಿಲೆ ಮತ್ತು ಸೋವಿಯಟ್ ರಷ್ಯಾ ೧೯೪೪).

ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ

ಪರಿಸರ ಸಂರಕ್ಷಣೆ ನಮ್ಮೆಲಲರ ಹೊಣೆ 01. ಮರಗಿಡಗಳು ನಮ್ಮ ಜೀವನದ ಒಂದು ಭಾಗವಾಗಿರಬೇಕು. ಸ್ವಚ್ಛತೆಯ ನೆಪದಲ್ಲಿ ಮನೆಯ ಸುತ್ತಮುತ್ತಲಿನ ಮರಗಿಡಗಳನ್ನು ಕಡಿದು ...